23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

ಬೆಳ್ತಂಗಡಿ ತಾಲೂಕಿನ ನಿವೃತ್ತ ಸರಕಾರಿ ನೌಕರರು ಸಂಘದ ಅಧ್ಯಕ್ಷರಾದ ವಿಠಲ ಶೆಟ್ಟಿ ಅವರ ಮುಂದಾಳತ್ವದಲ್ಲಿ ಸುಮಾರು 41ಜನರ ತಂಡವು ಒಂದು ವಾರಗಳ ಕಾಲ ದೆಹಲಿ ಆಗ್ರಾ, ಮಥುರಾ, ಅಕ್ಷರಧಾಮ, ಲೋಟಸ್ ಮಹಲ್, ಪ್ರಯಾಗ್ ರಾಜ್, ಅಯೋಧ್ಯ, ವಾರಣಾಸಿ, ಹಾಗೂ ಕಾಶಿ ವಿಶ್ವನಾಥ ದೇವಾಲಯಗಳ ಪ್ರವಾಸವನ್ನು ಕೈಗೊಂಡು ವಿಮಾನ ಮೂಲಕ ಮಂಗಳೂರಿಗೆ ಬಂದು ಬೆಳ್ತಂಗಡಿಗೆ ಹಿಂದಿರುಗಿರುತ್ತಾರೆ.

Related posts

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!