September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

ಬೆಳ್ತಂಗಡಿ ತಾಲೂಕಿನ ನಿವೃತ್ತ ಸರಕಾರಿ ನೌಕರರು ಸಂಘದ ಅಧ್ಯಕ್ಷರಾದ ವಿಠಲ ಶೆಟ್ಟಿ ಅವರ ಮುಂದಾಳತ್ವದಲ್ಲಿ ಸುಮಾರು 41ಜನರ ತಂಡವು ಒಂದು ವಾರಗಳ ಕಾಲ ದೆಹಲಿ ಆಗ್ರಾ, ಮಥುರಾ, ಅಕ್ಷರಧಾಮ, ಲೋಟಸ್ ಮಹಲ್, ಪ್ರಯಾಗ್ ರಾಜ್, ಅಯೋಧ್ಯ, ವಾರಣಾಸಿ, ಹಾಗೂ ಕಾಶಿ ವಿಶ್ವನಾಥ ದೇವಾಲಯಗಳ ಪ್ರವಾಸವನ್ನು ಕೈಗೊಂಡು ವಿಮಾನ ಮೂಲಕ ಮಂಗಳೂರಿಗೆ ಬಂದು ಬೆಳ್ತಂಗಡಿಗೆ ಹಿಂದಿರುಗಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!