25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಉಪಾಧ್ಯಕ್ಷರಾಗಿ ಸುನಿತಾ ಬಾರ್ದೂಟ್ಟು,ಜೊತೆ ಕಾರ್ಯದರ್ಶಿ ಸರಿತಾ ಪ್ರವೀಣ್,ಕೋಶಾಧಿಕಾರಿ ಮಾಲಾ ಎಂ.ಕೆ,ಕ್ರೀಡಾ ಸಂಚಾಲಕರಾಗಿ ವಿಶಾಲ ಜಗದೀಶ್,ಜ್ಯೋತಿ ಮಜ್ಜೇನಿ,ಸಾಂಸ್ಕೃತಿಕ ಸಂಚಾಲಕರು ಶೃತಿ ರಂಜಿತ್,ಶರಣ್ಯ ಆಯ್ಕೆಯಾಗಿದ್ದಾರೆ

ಸಮಿತಿ ಸದಸ್ಯರಾಗಿ ಪುಷ್ಪ ಗಿರೀಶ್,ಕಲಾವತಿ ಮಜ್ಜೆನಿ,ಶಾಲಿನಿ ಬಾರ್ದೂಟ್ಟು, ಮಮತಾ,ಸುಮಿತ್ರಾ ದರ್ಖಾಸು,ಅನುಷಾ ಸುರೇಶ್,ಅಮಿತಾ ಪುರಂದರ,ಮೋಹಿನಿ ಅತ್ಯರಂಡ,ಯಶೋದಾ ಶಾಂತಿಗುರಿ, ಸಂಧ್ಯಾ ಹೆಚ್.ಡಿ,ಭವ್ಯ ಪ್ರದೀಪ್,ಅಮೃತಾ ಎಸ್ ಕೋಟ್ಯಾನ್,ಜಯಂತಿ, ಮಾಲಿನಿ ಯೈಕುರಿ,ಯಶೋದ ,ನವ್ಯ ಸದಾನಂದ,ಅನರ್ಘ್ಯ ದೀಪಕ್ ಆಯ್ಕೆಯಾಗಿದ್ದಾರೆ.

Related posts

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya
error: Content is protected !!