25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಉಪಾಧ್ಯಕ್ಷರಾಗಿ ಸುನಿತಾ ಬಾರ್ದೂಟ್ಟು,ಜೊತೆ ಕಾರ್ಯದರ್ಶಿ ಸರಿತಾ ಪ್ರವೀಣ್,ಕೋಶಾಧಿಕಾರಿ ಮಾಲಾ ಎಂ.ಕೆ,ಕ್ರೀಡಾ ಸಂಚಾಲಕರಾಗಿ ವಿಶಾಲ ಜಗದೀಶ್,ಜ್ಯೋತಿ ಮಜ್ಜೇನಿ,ಸಾಂಸ್ಕೃತಿಕ ಸಂಚಾಲಕರು ಶೃತಿ ರಂಜಿತ್,ಶರಣ್ಯ ಆಯ್ಕೆಯಾಗಿದ್ದಾರೆ

ಸಮಿತಿ ಸದಸ್ಯರಾಗಿ ಪುಷ್ಪ ಗಿರೀಶ್,ಕಲಾವತಿ ಮಜ್ಜೆನಿ,ಶಾಲಿನಿ ಬಾರ್ದೂಟ್ಟು, ಮಮತಾ,ಸುಮಿತ್ರಾ ದರ್ಖಾಸು,ಅನುಷಾ ಸುರೇಶ್,ಅಮಿತಾ ಪುರಂದರ,ಮೋಹಿನಿ ಅತ್ಯರಂಡ,ಯಶೋದಾ ಶಾಂತಿಗುರಿ, ಸಂಧ್ಯಾ ಹೆಚ್.ಡಿ,ಭವ್ಯ ಪ್ರದೀಪ್,ಅಮೃತಾ ಎಸ್ ಕೋಟ್ಯಾನ್,ಜಯಂತಿ, ಮಾಲಿನಿ ಯೈಕುರಿ,ಯಶೋದ ,ನವ್ಯ ಸದಾನಂದ,ಅನರ್ಘ್ಯ ದೀಪಕ್ ಆಯ್ಕೆಯಾಗಿದ್ದಾರೆ.

Related posts

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!