26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಉಪಾಧ್ಯಕ್ಷರಾಗಿ ಸುನಿತಾ ಬಾರ್ದೂಟ್ಟು,ಜೊತೆ ಕಾರ್ಯದರ್ಶಿ ಸರಿತಾ ಪ್ರವೀಣ್,ಕೋಶಾಧಿಕಾರಿ ಮಾಲಾ ಎಂ.ಕೆ,ಕ್ರೀಡಾ ಸಂಚಾಲಕರಾಗಿ ವಿಶಾಲ ಜಗದೀಶ್,ಜ್ಯೋತಿ ಮಜ್ಜೇನಿ,ಸಾಂಸ್ಕೃತಿಕ ಸಂಚಾಲಕರು ಶೃತಿ ರಂಜಿತ್,ಶರಣ್ಯ ಆಯ್ಕೆಯಾಗಿದ್ದಾರೆ

ಸಮಿತಿ ಸದಸ್ಯರಾಗಿ ಪುಷ್ಪ ಗಿರೀಶ್,ಕಲಾವತಿ ಮಜ್ಜೆನಿ,ಶಾಲಿನಿ ಬಾರ್ದೂಟ್ಟು, ಮಮತಾ,ಸುಮಿತ್ರಾ ದರ್ಖಾಸು,ಅನುಷಾ ಸುರೇಶ್,ಅಮಿತಾ ಪುರಂದರ,ಮೋಹಿನಿ ಅತ್ಯರಂಡ,ಯಶೋದಾ ಶಾಂತಿಗುರಿ, ಸಂಧ್ಯಾ ಹೆಚ್.ಡಿ,ಭವ್ಯ ಪ್ರದೀಪ್,ಅಮೃತಾ ಎಸ್ ಕೋಟ್ಯಾನ್,ಜಯಂತಿ, ಮಾಲಿನಿ ಯೈಕುರಿ,ಯಶೋದ ,ನವ್ಯ ಸದಾನಂದ,ಅನರ್ಘ್ಯ ದೀಪಕ್ ಆಯ್ಕೆಯಾಗಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!