ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಉಪಾಧ್ಯಕ್ಷರಾಗಿ ಸುನಿತಾ ಬಾರ್ದೂಟ್ಟು,ಜೊತೆ ಕಾರ್ಯದರ್ಶಿ ಸರಿತಾ ಪ್ರವೀಣ್,ಕೋಶಾಧಿಕಾರಿ ಮಾಲಾ ಎಂ.ಕೆ,ಕ್ರೀಡಾ ಸಂಚಾಲಕರಾಗಿ ವಿಶಾಲ ಜಗದೀಶ್,ಜ್ಯೋತಿ ಮಜ್ಜೇನಿ,ಸಾಂಸ್ಕೃತಿಕ ಸಂಚಾಲಕರು ಶೃತಿ ರಂಜಿತ್,ಶರಣ್ಯ ಆಯ್ಕೆಯಾಗಿದ್ದಾರೆ

ಸಮಿತಿ ಸದಸ್ಯರಾಗಿ ಪುಷ್ಪ ಗಿರೀಶ್,ಕಲಾವತಿ ಮಜ್ಜೆನಿ,ಶಾಲಿನಿ ಬಾರ್ದೂಟ್ಟು, ಮಮತಾ,ಸುಮಿತ್ರಾ ದರ್ಖಾಸು,ಅನುಷಾ ಸುರೇಶ್,ಅಮಿತಾ ಪುರಂದರ,ಮೋಹಿನಿ ಅತ್ಯರಂಡ,ಯಶೋದಾ ಶಾಂತಿಗುರಿ, ಸಂಧ್ಯಾ ಹೆಚ್.ಡಿ,ಭವ್ಯ ಪ್ರದೀಪ್,ಅಮೃತಾ ಎಸ್ ಕೋಟ್ಯಾನ್,ಜಯಂತಿ, ಮಾಲಿನಿ ಯೈಕುರಿ,ಯಶೋದ ,ನವ್ಯ ಸದಾನಂದ,ಅನರ್ಘ್ಯ ದೀಪಕ್ ಆಯ್ಕೆಯಾಗಿದ್ದಾರೆ.

Related posts

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಕೊಕ್ಕಡದಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದ ಸತ್ಯನಾರಾಯಣ ಕಕ್ಕೆಪದವು ನಿಧನ.

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!