22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

ಬೆಳ್ತಂಗಡಿ ತಾಲೂಕಿನ ನಿವೃತ್ತ ಸರಕಾರಿ ನೌಕರರು ಸಂಘದ ಅಧ್ಯಕ್ಷರಾದ ವಿಠಲ ಶೆಟ್ಟಿ ಅವರ ಮುಂದಾಳತ್ವದಲ್ಲಿ ಸುಮಾರು 41ಜನರ ತಂಡವು ಒಂದು ವಾರಗಳ ಕಾಲ ದೆಹಲಿ ಆಗ್ರಾ, ಮಥುರಾ, ಅಕ್ಷರಧಾಮ, ಲೋಟಸ್ ಮಹಲ್, ಪ್ರಯಾಗ್ ರಾಜ್, ಅಯೋಧ್ಯ, ವಾರಣಾಸಿ, ಹಾಗೂ ಕಾಶಿ ವಿಶ್ವನಾಥ ದೇವಾಲಯಗಳ ಪ್ರವಾಸವನ್ನು ಕೈಗೊಂಡು ವಿಮಾನ ಮೂಲಕ ಮಂಗಳೂರಿಗೆ ಬಂದು ಬೆಳ್ತಂಗಡಿಗೆ ಹಿಂದಿರುಗಿರುತ್ತಾರೆ.

Related posts

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!