September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು‌ ಇಲ್ಲಿಗೆ ‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿ ರೆಪ್ರೆಸೆಂಟೇಟಿವ್’ ಎರಡು ಕಂಪ್ಯೂಟರ್ ಸಿಸ್ಟಮ್ ಗಳನ್ನು ಕೊಡುಗೆಯಾಗಿ ನೀಡಿದೆ.


ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾಗಿರುವ ಅನಿತಾ ಕೆ ಇವರ ಸಹೋದರಿ ವನಿತಾ ಕೆ ಅವರ ವಿಶೇಷ ಪ್ರಯತ್ನದಿಂದ ಈ ಕೊಡುಗೆ ದೊರೆತಿದೆ. ಶ್ರೀ ನಂದಿ ಹೂವಿನ ಹೊಳೆ ಎನ್ನುವ ಸ್ವಯಂ ಸೇವಾ ಸಂಸ್ಥೆಗೆ ಹಸ್ತಾಂತರಿಸಿದ ಕಂಪ್ಯೂಟರ್ ಅನ್ನು ವನಿತಾ ಕೆ ಹಾಗೂ ಎನ್.ಜಿ.ಒ ಪ್ರತಿನಿಧಿಗಳ ಸಮ್ಮುಖ ಶಾಲೆಗೆ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮುಸ್ತಫಾ ಕೆ, ವನಿತಾ ಕೆ, ನಂದಿ ಹೂವಿನ ಹೊಳೆ, ಎಸ್‌ಡಿಎಂಸಿ ಉಪಾಧ್ಯಕ್ಷೆ ಲಲಿತಾ ಚಿದಾನಂದ್, ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ, ಮುಖ್ಯ ಶಿಕ್ಷಕ ನಾಗಪ್ಪ ಡಿ ಹಾಗೂ ಶಿಕ್ಷಕ ವೃದದವರು, ಎಸ್.ಡಿ.ಎಂ.ಸಿ ಪ್ರತಿನಿಧಿಗಳು,‌ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya

ಮಾ 11: ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಉಜಿರೆಯಲ್ಲಿ ನಡೆಯಲಿದೆ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ”

Suddi Udaya

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya
error: Content is protected !!