July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು‌ ಇಲ್ಲಿಗೆ ‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿ ರೆಪ್ರೆಸೆಂಟೇಟಿವ್’ ಎರಡು ಕಂಪ್ಯೂಟರ್ ಸಿಸ್ಟಮ್ ಗಳನ್ನು ಕೊಡುಗೆಯಾಗಿ ನೀಡಿದೆ.


ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾಗಿರುವ ಅನಿತಾ ಕೆ ಇವರ ಸಹೋದರಿ ವನಿತಾ ಕೆ ಅವರ ವಿಶೇಷ ಪ್ರಯತ್ನದಿಂದ ಈ ಕೊಡುಗೆ ದೊರೆತಿದೆ. ಶ್ರೀ ನಂದಿ ಹೂವಿನ ಹೊಳೆ ಎನ್ನುವ ಸ್ವಯಂ ಸೇವಾ ಸಂಸ್ಥೆಗೆ ಹಸ್ತಾಂತರಿಸಿದ ಕಂಪ್ಯೂಟರ್ ಅನ್ನು ವನಿತಾ ಕೆ ಹಾಗೂ ಎನ್.ಜಿ.ಒ ಪ್ರತಿನಿಧಿಗಳ ಸಮ್ಮುಖ ಶಾಲೆಗೆ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮುಸ್ತಫಾ ಕೆ, ವನಿತಾ ಕೆ, ನಂದಿ ಹೂವಿನ ಹೊಳೆ, ಎಸ್‌ಡಿಎಂಸಿ ಉಪಾಧ್ಯಕ್ಷೆ ಲಲಿತಾ ಚಿದಾನಂದ್, ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ, ಮುಖ್ಯ ಶಿಕ್ಷಕ ನಾಗಪ್ಪ ಡಿ ಹಾಗೂ ಶಿಕ್ಷಕ ವೃದದವರು, ಎಸ್.ಡಿ.ಎಂ.ಸಿ ಪ್ರತಿನಿಧಿಗಳು,‌ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya
error: Content is protected !!