23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು‌ ಇಲ್ಲಿಗೆ ‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿ ರೆಪ್ರೆಸೆಂಟೇಟಿವ್’ ಎರಡು ಕಂಪ್ಯೂಟರ್ ಸಿಸ್ಟಮ್ ಗಳನ್ನು ಕೊಡುಗೆಯಾಗಿ ನೀಡಿದೆ.


ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾಗಿರುವ ಅನಿತಾ ಕೆ ಇವರ ಸಹೋದರಿ ವನಿತಾ ಕೆ ಅವರ ವಿಶೇಷ ಪ್ರಯತ್ನದಿಂದ ಈ ಕೊಡುಗೆ ದೊರೆತಿದೆ. ಶ್ರೀ ನಂದಿ ಹೂವಿನ ಹೊಳೆ ಎನ್ನುವ ಸ್ವಯಂ ಸೇವಾ ಸಂಸ್ಥೆಗೆ ಹಸ್ತಾಂತರಿಸಿದ ಕಂಪ್ಯೂಟರ್ ಅನ್ನು ವನಿತಾ ಕೆ ಹಾಗೂ ಎನ್.ಜಿ.ಒ ಪ್ರತಿನಿಧಿಗಳ ಸಮ್ಮುಖ ಶಾಲೆಗೆ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮುಸ್ತಫಾ ಕೆ, ವನಿತಾ ಕೆ, ನಂದಿ ಹೂವಿನ ಹೊಳೆ, ಎಸ್‌ಡಿಎಂಸಿ ಉಪಾಧ್ಯಕ್ಷೆ ಲಲಿತಾ ಚಿದಾನಂದ್, ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ, ಮುಖ್ಯ ಶಿಕ್ಷಕ ನಾಗಪ್ಪ ಡಿ ಹಾಗೂ ಶಿಕ್ಷಕ ವೃದದವರು, ಎಸ್.ಡಿ.ಎಂ.ಸಿ ಪ್ರತಿನಿಧಿಗಳು,‌ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!