September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

ಕಣಿಯೂರು: “ಶ್ವೇತ ಸಮೂಹ” ಪಿಲಿಗೂಡು ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ವಾರ್ಷಿಕ ಸಾಮಾನ್ಯ ಸಭೆ ಸೆ.17 ರಂದು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡು ಕ್ರೀಡಾಂಗಣದಲ್ಲಿ ನಡೆಯಿತು.


ಸಂಘದ ಅಧ್ಯಕ್ಷರಾದ ಶ್ರೀಮತಿ ಕುಸುಮಾವತಿ ಕೆ. ಸಭೆಯ ಅಧ್ಯಕ್ಷೆ ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಭಾರತಿ ಕೆ. ವಾರ್ಷಿಕ ವರದಿ ವಾಚಿಸಿದರು.
2022-23 ನೇ ಸಾಲಿನ ಒಟ್ಟು ವ್ಯವಹಾರ 64,25,937.07 ನಡೆಸಿತು. ನಿವ್ವಳ ಲಾಭ 5,92,575.52 ಗಳಿಸಿತು. ಶೇಕಡ 25 ಡಿವಿಡೆಂಟ್. ಹಾಗೂ ರೈತರಿಗೆ 65 ಪರ್ಸೆಂಟ್ ನೀಡಲಾಯಿತು.


ದಕ್ಷಿಣ ಕನ್ನಡ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಕಾಮತ್ ಪಿ. ಮಾತನಾಡುತ್ತಾ ಒಕ್ಕೂಟದ ಸದಸ್ಯರಿಗೆ ದೊರೆಯುವ ಅನುದಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸುನಂದ, ಸಂಘದ ನಿರ್ದೇಶಕರಾದ ಜಾನಾಕಿ, ಮಮತಾ, ಪ್ರೇಮ, ನಳಿನಿ, ಗಿರಿಜಾ, ಕುಸುಮವತಿ, ರಾಜೀವಿ, ವರಿಜಾ, ಇಂದಿರಾ, ಪ್ರೇಮ. ಸಿ., ಚೈತ್ರ ಎಂ ಜಿ. ಹಾಗೂ ಸದಸ್ಯರು ಭಾಗವಹಿಸಿದರು.
ಸಂಘದ ನಿರ್ದೇಶಕರಾದ ಜಾನಕಿ ಸ್ವಾಗತಿಸಿ. ಚೈತ್ರ ಧನ್ಯವಾದವಿತ್ತರು.

Related posts

ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!