ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಆಯಾಮ ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಡ ಶಾಲೆ, ಮೀಯಪದವು ಕಾಸರಗೋಡು ಇವರುಗಳ ಆಶ್ರಯದಲ್ಲಿ ಜರುಗಿದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಗಡಿನಾಡು ಸಾಂಸ್ಕೃತಿಕ ಉತ್ಸವದಲ್ಲಿ ದ.ಕ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಅಧ್ಯಕ್ಷರಾಗಿ ಕನ್ನಡ ನಾಡು ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿಗೆ ಸಲ್ಲಿಸಿದ ಅನುಪಮ ಸೇವೆಗಾಗಿ ತುಳು ಜನಪದ ವಿದ್ವಾಂಸ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅವರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ ಲಭಿಸಿರುತ್ತದೆ.

Related posts

ಅಂತರಾಷ್ಟ್ರೀಯ ಶೈಕ್ಷಣಿಕ – ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ; ಎಸ್.ಡಿ.ಎಂ ವಿವಿಧ ಸಂಸ್ಥೆಗಳಿಗೆ ಜಪಾನ್ ತಂಡ ಭೇಟಿ

Suddi Udaya

ವರ್ಗಾವಣೆಗೊಂಡ ನಿಡ್ಲೆ ಉಪ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಶ್ರೀಮತಿ ಪುಟ್ಟಮ್ಮರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಧರ್ಮಸ್ಥಳ ಗಣಪತಿ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಎಂ. ಕೃಷ್ಣ ಭಟ್ ನಿಧನ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya
error: Content is protected !!