July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಆಯಾಮ ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಡ ಶಾಲೆ, ಮೀಯಪದವು ಕಾಸರಗೋಡು ಇವರುಗಳ ಆಶ್ರಯದಲ್ಲಿ ಜರುಗಿದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಗಡಿನಾಡು ಸಾಂಸ್ಕೃತಿಕ ಉತ್ಸವದಲ್ಲಿ ದ.ಕ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಅಧ್ಯಕ್ಷರಾಗಿ ಕನ್ನಡ ನಾಡು ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿಗೆ ಸಲ್ಲಿಸಿದ ಅನುಪಮ ಸೇವೆಗಾಗಿ ತುಳು ಜನಪದ ವಿದ್ವಾಂಸ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅವರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ ಲಭಿಸಿರುತ್ತದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!