30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರಿನಲ್ಲಿ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ 17ನೇ ವರ್ಷದ ಗಣೇಶೋತ್ಸವವು ಸೆ.19 ರಂದು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಬಂಟರ ಸಂಘದಿಂದ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಸಂಚಾಲಕರಾದ ಎಂ. ಜಯರಾಮ ಭಂಡಾರಿ, ಧರ್ಮಸ್ಥಳ ಸಹಸಂಚಾಲಕರಾದ ಕಿರಣ್ ಕುಮಾರ್ ಶೆಟ್ಟಿ, ಜೈನ್ ಪೇಟೆ, ಜಯರಾಮ ಶೆಟ್ಟಿ, ಪಡಂಗಡಿ ಮಾಜಿ ಅಧ್ಯಕ್ಷರು ಸುರೇಶ್ ಶೆಟ್ಟಿ ಲಾಯಿಲ,. ಜೊತೆ ಕಾರ್ಯದರ್ಶಿ ಸುಜಯ್ ಶೆಟ್ಟಿ ಯುವವಿಭಾಗ ಅಧ್ಯಕ್ಷರು, ಸಂತೋಷ್ ಶೆಟ್ಟಿ, ರವಿ ಶೆಟ್ಟಿ , ಶ್ರೀನಿವಾಸ್ ಶೆಟ್ಟಿ. ಸೀತರಾಮ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!