September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸೆ.18 ರಂದು  ಬೆಳಿಗ್ಗೆ  ಅರ್ಚಕ ವೇದಮೂರ್ತಿ ರಾಮಚಂದ್ರ ಹೊಳ್ಳರ  ಧಾರ್ಮಿಕ ಪೂಜಾ ವಿಧಿಗಳೊಂದಿಗೆ ಕದಿರು(ತೆನೆ) ಹಬ್ಬದ ಪ್ರಯುಕ್ತ ಶ್ರೀ ಜನಾರ್ದನ ಸ್ವಾಮಿ ಹಾಗೂ ಪರಿವಾರ ದೇವರ ಸನ್ನಿಧಿಯಲ್ಲಿ ಕದಿರು ಸಮರ್ಪಿಸಲಾಯಿತು. ಬಳಿಕ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು  ಊರಿನ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಕದಿರು (ತೆನೆ)ಪ್ರಸಾದ ವಿತರಿಸಿದರು.

Related posts

ಶಿಶಿಲ: ಬದ್ರಿಜಾಲು ನಿವಾಸಿ ನಾರ್ಣಪ್ಪ ಗೌಡ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya
error: Content is protected !!