22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ,ಬೆಳ್ತಂಗಡಿ ವಲಯ, ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವಲಯ ಹಾಗೂ ಮಹಿಳಾ ಸಂಘ ಬೆಳ್ತಂಗಡಿ ವಲಯ ಇವುಗಳ ಸಂಯುಕ್ತ ಸಭೆಯು ಸೆ.17ರಂದು ಮದ್ದಡ್ಕ ಸತೀಶ್ ಪ್ರಭು ನೇರಳಕಟ್ಟೆ ಇವರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ವರಮಹಾಲಕ್ಷ್ಮಿ ವೃತ ದ ಲೆಕ್ಕ ಪತ್ರ ಮಂಡನೆ ಮತ್ತು ಮುಂದಿನ ಕಾರ್ಯ ಯೋಜನೆ ಗಳ ಬಗ್ಗೆ ಚರ್ಚಿಸಲಾಯಿತು.

Related posts

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

Suddi Udaya

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!