24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

ಕೊಕ್ಕಡ: ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಸೆ. 17 ರಂದು ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ವತಿಯಿಂದ ಮನೆ ಮನೆ ಭೇಟಿ ನಡೆಸಲಾಯಿತು.

ಆಯ್ದ ಗ್ರಾಮಗಳಲ್ಲಿನ ಹಿರಿಯ ನಾಗರಿಕರು, ಅಶಕ್ತರ ಸಮೀಕ್ಷೆ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ನಿಡ್ಲೆ ಗ್ರಾಮ ಕಲ್ಕುಡ ಗುಡ್ಡೆ ಸಂಜೀವ ಎಂ. ಕೆ ಅವರ ಪತ್ನಿ ಪ್ರೇಮ ಅವರ ಚಿಕಿತ್ಸೆಗೆ ನೆರವು ನೀಡಲಾಯಿತು.

ವಿವಿಧ ಕಾಯಿಲೆ ಪೀಡಿತರ ಯೋಗ ಕ್ಷೇಮ ವಿಚಾರಿಸಿ ಆತ್ಮ ಸ್ಥೈರ್ಯ ತುಂಬಿ, ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಜೇಸಿ ತಂಡದ ಅಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ ರಾವ್, ಜೋಸೆಫ್ ಪಿರೇರಾ, ಜೆಸಿಂತಾ ಡಿ ಸೋಜ, ಸಂಧ್ಯಾ , ಕಮಲ ಮುಂತಾದವರು ಉಪಸ್ಥಿತರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya
error: Content is protected !!