September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

ಕೊಕ್ಕಡ: ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಸೆ. 17 ರಂದು ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ವತಿಯಿಂದ ಮನೆ ಮನೆ ಭೇಟಿ ನಡೆಸಲಾಯಿತು.

ಆಯ್ದ ಗ್ರಾಮಗಳಲ್ಲಿನ ಹಿರಿಯ ನಾಗರಿಕರು, ಅಶಕ್ತರ ಸಮೀಕ್ಷೆ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ನಿಡ್ಲೆ ಗ್ರಾಮ ಕಲ್ಕುಡ ಗುಡ್ಡೆ ಸಂಜೀವ ಎಂ. ಕೆ ಅವರ ಪತ್ನಿ ಪ್ರೇಮ ಅವರ ಚಿಕಿತ್ಸೆಗೆ ನೆರವು ನೀಡಲಾಯಿತು.

ವಿವಿಧ ಕಾಯಿಲೆ ಪೀಡಿತರ ಯೋಗ ಕ್ಷೇಮ ವಿಚಾರಿಸಿ ಆತ್ಮ ಸ್ಥೈರ್ಯ ತುಂಬಿ, ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಜೇಸಿ ತಂಡದ ಅಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ ರಾವ್, ಜೋಸೆಫ್ ಪಿರೇರಾ, ಜೆಸಿಂತಾ ಡಿ ಸೋಜ, ಸಂಧ್ಯಾ , ಕಮಲ ಮುಂತಾದವರು ಉಪಸ್ಥಿತರಿದ್ದರು.

Related posts

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya
error: Content is protected !!