27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

ಕಣಿಯೂರು: “ಶ್ವೇತ ಸಮೂಹ” ಪಿಲಿಗೂಡು ಹಾಲು ಉತ್ಪಾದಕರ ಸಹಕಾರಿ ಸಂಘದ 2022-23 ನೇ ವಾರ್ಷಿಕ ಸಾಮಾನ್ಯ ಸಭೆ ಸೆ.17 ರಂದು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡು ಕ್ರೀಡಾಂಗಣದಲ್ಲಿ ನಡೆಯಿತು.


ಸಂಘದ ಅಧ್ಯಕ್ಷರಾದ ಶ್ರೀಮತಿ ಕುಸುಮಾವತಿ ಕೆ. ಸಭೆಯ ಅಧ್ಯಕ್ಷೆ ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಭಾರತಿ ಕೆ. ವಾರ್ಷಿಕ ವರದಿ ವಾಚಿಸಿದರು.
2022-23 ನೇ ಸಾಲಿನ ಒಟ್ಟು ವ್ಯವಹಾರ 64,25,937.07 ನಡೆಸಿತು. ನಿವ್ವಳ ಲಾಭ 5,92,575.52 ಗಳಿಸಿತು. ಶೇಕಡ 25 ಡಿವಿಡೆಂಟ್. ಹಾಗೂ ರೈತರಿಗೆ 65 ಪರ್ಸೆಂಟ್ ನೀಡಲಾಯಿತು.


ದಕ್ಷಿಣ ಕನ್ನಡ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಕಾಮತ್ ಪಿ. ಮಾತನಾಡುತ್ತಾ ಒಕ್ಕೂಟದ ಸದಸ್ಯರಿಗೆ ದೊರೆಯುವ ಅನುದಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸುನಂದ, ಸಂಘದ ನಿರ್ದೇಶಕರಾದ ಜಾನಾಕಿ, ಮಮತಾ, ಪ್ರೇಮ, ನಳಿನಿ, ಗಿರಿಜಾ, ಕುಸುಮವತಿ, ರಾಜೀವಿ, ವರಿಜಾ, ಇಂದಿರಾ, ಪ್ರೇಮ. ಸಿ., ಚೈತ್ರ ಎಂ ಜಿ. ಹಾಗೂ ಸದಸ್ಯರು ಭಾಗವಹಿಸಿದರು.
ಸಂಘದ ನಿರ್ದೇಶಕರಾದ ಜಾನಕಿ ಸ್ವಾಗತಿಸಿ. ಚೈತ್ರ ಧನ್ಯವಾದವಿತ್ತರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!