37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಆಯಾಮ ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಡ ಶಾಲೆ, ಮೀಯಪದವು ಕಾಸರಗೋಡು ಇವರುಗಳ ಆಶ್ರಯದಲ್ಲಿ ಜರುಗಿದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಗಡಿನಾಡು ಸಾಂಸ್ಕೃತಿಕ ಉತ್ಸವದಲ್ಲಿ ದ.ಕ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಅಧ್ಯಕ್ಷರಾಗಿ ಕನ್ನಡ ನಾಡು ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿಗೆ ಸಲ್ಲಿಸಿದ ಅನುಪಮ ಸೇವೆಗಾಗಿ ತುಳು ಜನಪದ ವಿದ್ವಾಂಸ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅವರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ ಲಭಿಸಿರುತ್ತದೆ.

Related posts

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ ರೂ.3.03 ಕೋಟಿ ವ್ಯವಹಾರ;ರೂ.13.04 ಲಕ್ಷ ಲಾಭ ; ಶೇಕಡಾ 25 ಡಿವಿಡೆಂಟ್

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya
error: Content is protected !!