ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರಿನಲ್ಲಿ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ 17ನೇ ವರ್ಷದ ಗಣೇಶೋತ್ಸವವು ಸೆ.19 ರಂದು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಬಂಟರ ಸಂಘದಿಂದ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಸಂಚಾಲಕರಾದ ಎಂ. ಜಯರಾಮ ಭಂಡಾರಿ, ಧರ್ಮಸ್ಥಳ ಸಹಸಂಚಾಲಕರಾದ ಕಿರಣ್ ಕುಮಾರ್ ಶೆಟ್ಟಿ, ಜೈನ್ ಪೇಟೆ, ಜಯರಾಮ ಶೆಟ್ಟಿ, ಪಡಂಗಡಿ ಮಾಜಿ ಅಧ್ಯಕ್ಷರು ಸುರೇಶ್ ಶೆಟ್ಟಿ ಲಾಯಿಲ,. ಜೊತೆ ಕಾರ್ಯದರ್ಶಿ ಸುಜಯ್ ಶೆಟ್ಟಿ ಯುವವಿಭಾಗ ಅಧ್ಯಕ್ಷರು, ಸಂತೋಷ್ ಶೆಟ್ಟಿ, ರವಿ ಶೆಟ್ಟಿ , ಶ್ರೀನಿವಾಸ್ ಶೆಟ್ಟಿ. ಸೀತರಾಮ್ ಶೆಟ್ಟಿ ಉಪಸ್ಥಿತರಿದ್ದರು.

Leave a Comment

error: Content is protected !!