24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರಿನಲ್ಲಿ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ 17ನೇ ವರ್ಷದ ಗಣೇಶೋತ್ಸವವು ಸೆ.19 ರಂದು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಬಂಟರ ಸಂಘದಿಂದ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಸಂಚಾಲಕರಾದ ಎಂ. ಜಯರಾಮ ಭಂಡಾರಿ, ಧರ್ಮಸ್ಥಳ ಸಹಸಂಚಾಲಕರಾದ ಕಿರಣ್ ಕುಮಾರ್ ಶೆಟ್ಟಿ, ಜೈನ್ ಪೇಟೆ, ಜಯರಾಮ ಶೆಟ್ಟಿ, ಪಡಂಗಡಿ ಮಾಜಿ ಅಧ್ಯಕ್ಷರು ಸುರೇಶ್ ಶೆಟ್ಟಿ ಲಾಯಿಲ,. ಜೊತೆ ಕಾರ್ಯದರ್ಶಿ ಸುಜಯ್ ಶೆಟ್ಟಿ ಯುವವಿಭಾಗ ಅಧ್ಯಕ್ಷರು, ಸಂತೋಷ್ ಶೆಟ್ಟಿ, ರವಿ ಶೆಟ್ಟಿ , ಶ್ರೀನಿವಾಸ್ ಶೆಟ್ಟಿ. ಸೀತರಾಮ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!