23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

ಕೊಯ್ಯೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆ. 18 ರಂದು ಪಂಚದುರ್ಗಾ ಸಹಕಾರಿ ಸಭಾಭವನ ಆದೂರು ಪೆರಾಲ್ ಕೊಯ್ಯೂರುನಲ್ಲಿ ನಡೆಯಿತು.

ವರದಿ ಸಾಲಿನಲ್ಲಿ ಸಂಘವು ರೂ 137.95 ಕೋಟಿ ವ್ಯವಹಾರ ಮಾಡಿದ್ದು,53.26 ಲಕ್ಷ ನಿವ್ವಳ ಲಾಭ ಗಳಿಸಿ ಸದಸ್ಯರಿಗೆ 9.50 ಶೇ ಡಿವಿಡೆಂಟ್ ಘೋಷಿಸಲಾಯಿತು. ಸಂಘವು ವ್ಯವಹಾರದೊಂದಿಗೆ ಸಾಮಾಜಿಕವಾಗಿ ತೊಡಗಿಸಿಕೊಂಡಿದೆ ಎಂದು ಸಂಘದ ಅಧ್ಯಕ್ಷ ನವೀನ್ ಕುಮಾರ್ ಹೇಳಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಸಂಜೀವ ಎಂ.ಕೆ, ಕಾರ್ಯನಿರ್ವಹಣಾಧಿಕಾರಿ ಅನಂತ ಕೃಷ್ಣ ಭಟ್,ನಿರ್ದೇಶಕರರಾದ ಅಶೋಕ್ ಭಟ್, ಉಜ್ವಲ್ ಕುಮಾರ್, ಎನ್.ಪರಮೇಶ್ವರ ಗೌಡ, ರವೀಂದ್ರನಾಥ ಪಿ, ಪುರುಷೋತ್ತಮ, ಡೀಕಯ್ಯ ಪೂಜಾರಿ, ಶ್ರೀಮತಿ ಗುಲಾಬಿ,ಶ್ರೀಮತಿ ರೇವತಿ , ಯತೀಶ, ಕೇಂದ್ರ ಬ್ಯಾಂಕಿನ ಪ್ರತಿನಿಧಿ ಸಂದೇಶ ಕುಮಾರ್ ಎಂ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕೊಯ್ಯುರು ಸಿಎ ಬ್ಯಾಂಕಿನ ಸಿಬ್ಬಂದಿಗಳಾದ ಮಮತಾ ರೈ,ಕೇಶವ ಕೆ, ವಿನಾಯಕ ಬಿ,ಸುಕನ್ಯಾ ಬಿ.ಜೆ, ಲೋಕೇಶ್, ಯತೀಶ್, ದಿಲೀಪ್ ಕುಮಾರ್,ಸುದರ್ಶನ,ಸ್ವಸಹಾಯ ಪ್ರೇರಕಿ ಚಂಪಾ, ದೈನಂದಿನ ಠೇವಣಿ ಸಂಗ್ರಾಹಕಿ ಗೀತಾ, ಸರಾಫರು ಯೋಗೀಶ್ ಆಚಾರ್ಯ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು. ‌

Related posts

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya
error: Content is protected !!