23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

ಮಡಂತ್ಯಾರು: ಪತ್ರಿಕಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿ, ಅಪಾಯ ಅನುಭವನ್ನು ಹೊಂದಿರುವ, ತನಿಖಾ ವರದಿಗಾರರಾಗಿ, ಕ್ರೈಮ್ ಸುದ್ದಿಗಳಿಂದ ಜನಜನಿತರಾಗಿ ಸಾಧನೆಯನ್ನು ಮಾಡಿದ ಯುವ ಬರಹಗಾರ ರಂಜಿತ್ ಮಡಂತ್ಯಾರ್‌ವರಿಗೆ ಮಡಂತ್ಯಾರು ಜೇಸಿಐ ಸಂಸ್ಥೆ ಕೊಡಮಾಡುವ ‘ರಾಜ್ಯ ಮಟ್ಟದ ಪ್ರತಿಷ್ಠಿತ ಜೇಸಿ ಯುವ ಸಾಧಕ ಪ್ರಶಸ್ತಿಗೆ’ ಭಾಜನರಾಗಿದ್ದಾರೆ.

ಕ್ರೈಮ್ ಲೋಕದ ದಂತಕತೆಯಾಗಿರುವ ಬರಹಗಾರ ಸಾಹಿತಿ ಪತ್ರಕರ್ತ ರವಿ ಬೆಳಗೆರೆಯವರ ಜೊತೆಗೆ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿರುವ ,ರಾಜ್ಯದ ಪ್ರತಿಷ್ಠಿತ ದೃಶ್ಯ ಮಾಧ್ಯಮಗಳಲ್ಲಿ ಕೆಲಸಮಾಡಿ ಅಪಾರ ಅನುಭವವಿರುವ ರಂಜಿತ್‌ರವರಿಗೆ ಇತ್ತಿಚೇಗೆ ಮಡಂತ್ಯಾರಿನಲ್ಲಿ ನಡೆದ ಜೇಸಿ ಸಪ್ತಾಹದಲ್ಲಿ ಅವರ ಸಾಧನೆಯನ್ನು ಗುರುತಿಸಿ, ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!