25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

ಮಡಂತ್ಯಾರು: ಪತ್ರಿಕಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿ, ಅಪಾಯ ಅನುಭವನ್ನು ಹೊಂದಿರುವ, ತನಿಖಾ ವರದಿಗಾರರಾಗಿ, ಕ್ರೈಮ್ ಸುದ್ದಿಗಳಿಂದ ಜನಜನಿತರಾಗಿ ಸಾಧನೆಯನ್ನು ಮಾಡಿದ ಯುವ ಬರಹಗಾರ ರಂಜಿತ್ ಮಡಂತ್ಯಾರ್‌ವರಿಗೆ ಮಡಂತ್ಯಾರು ಜೇಸಿಐ ಸಂಸ್ಥೆ ಕೊಡಮಾಡುವ ‘ರಾಜ್ಯ ಮಟ್ಟದ ಪ್ರತಿಷ್ಠಿತ ಜೇಸಿ ಯುವ ಸಾಧಕ ಪ್ರಶಸ್ತಿಗೆ’ ಭಾಜನರಾಗಿದ್ದಾರೆ.

ಕ್ರೈಮ್ ಲೋಕದ ದಂತಕತೆಯಾಗಿರುವ ಬರಹಗಾರ ಸಾಹಿತಿ ಪತ್ರಕರ್ತ ರವಿ ಬೆಳಗೆರೆಯವರ ಜೊತೆಗೆ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿರುವ ,ರಾಜ್ಯದ ಪ್ರತಿಷ್ಠಿತ ದೃಶ್ಯ ಮಾಧ್ಯಮಗಳಲ್ಲಿ ಕೆಲಸಮಾಡಿ ಅಪಾರ ಅನುಭವವಿರುವ ರಂಜಿತ್‌ರವರಿಗೆ ಇತ್ತಿಚೇಗೆ ಮಡಂತ್ಯಾರಿನಲ್ಲಿ ನಡೆದ ಜೇಸಿ ಸಪ್ತಾಹದಲ್ಲಿ ಅವರ ಸಾಧನೆಯನ್ನು ಗುರುತಿಸಿ, ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!