September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

ಮಡಂತ್ಯಾರು: ಪತ್ರಿಕಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿ, ಅಪಾಯ ಅನುಭವನ್ನು ಹೊಂದಿರುವ, ತನಿಖಾ ವರದಿಗಾರರಾಗಿ, ಕ್ರೈಮ್ ಸುದ್ದಿಗಳಿಂದ ಜನಜನಿತರಾಗಿ ಸಾಧನೆಯನ್ನು ಮಾಡಿದ ಯುವ ಬರಹಗಾರ ರಂಜಿತ್ ಮಡಂತ್ಯಾರ್‌ವರಿಗೆ ಮಡಂತ್ಯಾರು ಜೇಸಿಐ ಸಂಸ್ಥೆ ಕೊಡಮಾಡುವ ‘ರಾಜ್ಯ ಮಟ್ಟದ ಪ್ರತಿಷ್ಠಿತ ಜೇಸಿ ಯುವ ಸಾಧಕ ಪ್ರಶಸ್ತಿಗೆ’ ಭಾಜನರಾಗಿದ್ದಾರೆ.

ಕ್ರೈಮ್ ಲೋಕದ ದಂತಕತೆಯಾಗಿರುವ ಬರಹಗಾರ ಸಾಹಿತಿ ಪತ್ರಕರ್ತ ರವಿ ಬೆಳಗೆರೆಯವರ ಜೊತೆಗೆ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿರುವ ,ರಾಜ್ಯದ ಪ್ರತಿಷ್ಠಿತ ದೃಶ್ಯ ಮಾಧ್ಯಮಗಳಲ್ಲಿ ಕೆಲಸಮಾಡಿ ಅಪಾರ ಅನುಭವವಿರುವ ರಂಜಿತ್‌ರವರಿಗೆ ಇತ್ತಿಚೇಗೆ ಮಡಂತ್ಯಾರಿನಲ್ಲಿ ನಡೆದ ಜೇಸಿ ಸಪ್ತಾಹದಲ್ಲಿ ಅವರ ಸಾಧನೆಯನ್ನು ಗುರುತಿಸಿ, ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!