23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

ಮಡಂತ್ಯಾರು: ಪತ್ರಿಕಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿ, ಅಪಾಯ ಅನುಭವನ್ನು ಹೊಂದಿರುವ, ತನಿಖಾ ವರದಿಗಾರರಾಗಿ, ಕ್ರೈಮ್ ಸುದ್ದಿಗಳಿಂದ ಜನಜನಿತರಾಗಿ ಸಾಧನೆಯನ್ನು ಮಾಡಿದ ಯುವ ಬರಹಗಾರ ರಂಜಿತ್ ಮಡಂತ್ಯಾರ್‌ವರಿಗೆ ಮಡಂತ್ಯಾರು ಜೇಸಿಐ ಸಂಸ್ಥೆ ಕೊಡಮಾಡುವ ‘ರಾಜ್ಯ ಮಟ್ಟದ ಪ್ರತಿಷ್ಠಿತ ಜೇಸಿ ಯುವ ಸಾಧಕ ಪ್ರಶಸ್ತಿಗೆ’ ಭಾಜನರಾಗಿದ್ದಾರೆ.

ಕ್ರೈಮ್ ಲೋಕದ ದಂತಕತೆಯಾಗಿರುವ ಬರಹಗಾರ ಸಾಹಿತಿ ಪತ್ರಕರ್ತ ರವಿ ಬೆಳಗೆರೆಯವರ ಜೊತೆಗೆ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿರುವ ,ರಾಜ್ಯದ ಪ್ರತಿಷ್ಠಿತ ದೃಶ್ಯ ಮಾಧ್ಯಮಗಳಲ್ಲಿ ಕೆಲಸಮಾಡಿ ಅಪಾರ ಅನುಭವವಿರುವ ರಂಜಿತ್‌ರವರಿಗೆ ಇತ್ತಿಚೇಗೆ ಮಡಂತ್ಯಾರಿನಲ್ಲಿ ನಡೆದ ಜೇಸಿ ಸಪ್ತಾಹದಲ್ಲಿ ಅವರ ಸಾಧನೆಯನ್ನು ಗುರುತಿಸಿ, ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಆಮಂತ್ರಣ ವೇದಿಕೆ ಜಿಲ್ಲಾ ಅಧ್ಯಕ್ಷರಾಗಿ ವಿಂಧ್ಯಾ ಎಸ್.ರೈ ಮತ್ತು ಉಪಾಧ್ಯಕ್ಷರಾಗಿ ಅನಿತಾ ಶೆಟ್ಟಿ ಆಯ್ಕೆ

Suddi Udaya
error: Content is protected !!