23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

ಮಡಂತ್ಯಾರು: ಪತ್ರಿಕಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿ, ಅಪಾಯ ಅನುಭವನ್ನು ಹೊಂದಿರುವ, ತನಿಖಾ ವರದಿಗಾರರಾಗಿ, ಕ್ರೈಮ್ ಸುದ್ದಿಗಳಿಂದ ಜನಜನಿತರಾಗಿ ಸಾಧನೆಯನ್ನು ಮಾಡಿದ ಯುವ ಬರಹಗಾರ ರಂಜಿತ್ ಮಡಂತ್ಯಾರ್‌ವರಿಗೆ ಮಡಂತ್ಯಾರು ಜೇಸಿಐ ಸಂಸ್ಥೆ ಕೊಡಮಾಡುವ ‘ರಾಜ್ಯ ಮಟ್ಟದ ಪ್ರತಿಷ್ಠಿತ ಜೇಸಿ ಯುವ ಸಾಧಕ ಪ್ರಶಸ್ತಿಗೆ’ ಭಾಜನರಾಗಿದ್ದಾರೆ.

ಕ್ರೈಮ್ ಲೋಕದ ದಂತಕತೆಯಾಗಿರುವ ಬರಹಗಾರ ಸಾಹಿತಿ ಪತ್ರಕರ್ತ ರವಿ ಬೆಳಗೆರೆಯವರ ಜೊತೆಗೆ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿರುವ ,ರಾಜ್ಯದ ಪ್ರತಿಷ್ಠಿತ ದೃಶ್ಯ ಮಾಧ್ಯಮಗಳಲ್ಲಿ ಕೆಲಸಮಾಡಿ ಅಪಾರ ಅನುಭವವಿರುವ ರಂಜಿತ್‌ರವರಿಗೆ ಇತ್ತಿಚೇಗೆ ಮಡಂತ್ಯಾರಿನಲ್ಲಿ ನಡೆದ ಜೇಸಿ ಸಪ್ತಾಹದಲ್ಲಿ ಅವರ ಸಾಧನೆಯನ್ನು ಗುರುತಿಸಿ, ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!