22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

ಮಡಂತ್ಯಾರು: ಪತ್ರಿಕಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿ, ಅಪಾಯ ಅನುಭವನ್ನು ಹೊಂದಿರುವ, ತನಿಖಾ ವರದಿಗಾರರಾಗಿ, ಕ್ರೈಮ್ ಸುದ್ದಿಗಳಿಂದ ಜನಜನಿತರಾಗಿ ಸಾಧನೆಯನ್ನು ಮಾಡಿದ ಯುವ ಬರಹಗಾರ ರಂಜಿತ್ ಮಡಂತ್ಯಾರ್‌ವರಿಗೆ ಮಡಂತ್ಯಾರು ಜೇಸಿಐ ಸಂಸ್ಥೆ ಕೊಡಮಾಡುವ ‘ರಾಜ್ಯ ಮಟ್ಟದ ಪ್ರತಿಷ್ಠಿತ ಜೇಸಿ ಯುವ ಸಾಧಕ ಪ್ರಶಸ್ತಿಗೆ’ ಭಾಜನರಾಗಿದ್ದಾರೆ.

ಕ್ರೈಮ್ ಲೋಕದ ದಂತಕತೆಯಾಗಿರುವ ಬರಹಗಾರ ಸಾಹಿತಿ ಪತ್ರಕರ್ತ ರವಿ ಬೆಳಗೆರೆಯವರ ಜೊತೆಗೆ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿರುವ ,ರಾಜ್ಯದ ಪ್ರತಿಷ್ಠಿತ ದೃಶ್ಯ ಮಾಧ್ಯಮಗಳಲ್ಲಿ ಕೆಲಸಮಾಡಿ ಅಪಾರ ಅನುಭವವಿರುವ ರಂಜಿತ್‌ರವರಿಗೆ ಇತ್ತಿಚೇಗೆ ಮಡಂತ್ಯಾರಿನಲ್ಲಿ ನಡೆದ ಜೇಸಿ ಸಪ್ತಾಹದಲ್ಲಿ ಅವರ ಸಾಧನೆಯನ್ನು ಗುರುತಿಸಿ, ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!