25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

ಕೊಕ್ಕಡ: ಕೊಕ್ಕಡ ಗ್ರಾ.ಪಂ ವ್ಯಾಪ್ತಿಯ ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಸರಕಾರದ ಅಧೀನ ಕಾರ್ಯದರ್ಶಿಗಳಾದ ಶ್ರೀವಿಕಾಸ್ ಶ್ರೀವಾಸ್ತವ್, ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸೆ.18 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಹರೀಶ್ ರಾವ್ ಮುಂಡ್ರುಪ್ಪಾಡಿ, ವ್ಯವಸ್ಥಾಪನ ಸಮಿತಿಯ ಸದಸ್ಯರು, ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಯಾನಂದ ಹೆಗ್ಡೆ, ಗ್ರಾ.ಪಂ ಅಧ್ಯಕ್ಷರು ಬೇಬಿ, ಉಪಾಧ್ಯಕ್ಷರು ಪ್ರಭಾಕರ ಗೌಡ, ನಿಕಟ ಪೂರ್ವಾಧ್ಯಕ್ಷ ಯೋಗೀಶ್ ಆಲಂಬಿಲ, ಮಾಜಿ ಉಪಾಧ್ಯಕ್ಷ ಪವಿತ್ರ ಗುರುಪ್ರಸಾದ್, ಪಿಡಿಒ ದೀಪಕ್ ರಾಜ್, ಗ್ರಾ.ಪಂ. ಸದಸ್ಯೆ ವನಜಾಕ್ಷಿ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉಪಸ್ಥಿತರಿದ್ದರು.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ ಎಲ್.ಪಿ.ಜಿ/ಸಿ.ಎನ್.ಜಿ. ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya
error: Content is protected !!