38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

ವೇಣೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ಬಿ.ಜೆ.ಪಿ.ಮಂಡಲದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಹಯೋಗದಿಂದ ಗುಂಡೂರಿ ಗ್ರಾಮದಲ್ಲಿರುವ ಅಬಲೆಯರ ಪುನರ್ವಸತಿ ಕೇಂದ್ರ ಸೇವಾಶ್ರಮದಲ್ಲಿ ಪ್ರಧಾನಿ ಮೋದೀಜಿಯವರ ಹುಟ್ಟು ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಸೆ.17 ರಂದು ಆಚರಿಸಲಾಯಿತು.


ಮೋದೀಜಿಯವರ ನಾಯಕತ್ವವು ಪ್ರಬಲವಾಗಲು ಮತ್ತು ದೇಶದ ಬಿ.ಜೆ.ಪಿ ಸರ್ವ ಕಾರ್ಯಕರ್ತರ ನಾಯಕತ್ವವು ಉತ್ತಮ ಗುಣಮಟ್ಟದ್ದಾಗಲು ಈ ಮೂಲಕ ಇನ್ನೂ ಹೆಚ್ಚಿನ ದೇಶದ ಅಭಿವೃದ್ಧಿ ಆಗಲು ಸೇವಾಶ್ರಮದ ಆರಾಧ್ಯ ಗುರು ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಸಲ್ಲಿಸಿ, ಸೇವಾಶ್ರಮದ ಆಶ್ರಮವಾಸಿಗಳಿಗೆ ಫಲವಸ್ತು ಹಾಗೂ ಒಂದು ಕಿಂಟ್ವಾಲ್ ಅಕ್ಕಿ ನೀಡಿ ಕಾರ್ಯಕರ್ತರಿಂದ ಸಂಭ್ರಮಾಚರಿಸಲಾಯಿತು.


ಈ ಸಂದರ್ಭದಲ್ಲಿ ವೇಣೂರು ಪಂಚಾಯತ್ ಅಧ್ಯಕ್ಷ ನೇಮಯ್ಯಕುಲಾಲ್, ಸದಸ್ಯರಾದ ಸಂಭಾಷಿಣಿ ಉದಯಕುಮಾರ್, ಹರೀಶ್ ಪಿ.ಎಸ್, ಅರುಣ್ ಹೆಗ್ಡೆ ಕರಿಮಣೇಲು ,ದಿನೇಶ್ ತಾರಿಪಡ್ಪು, ಕಾರ್ಯಕರ್ತರಾದ ಪ್ರಶಾಂತ್ ಹೆಗ್ಡೆ, ಗಿರೀಶ್ ಕುಲಾಲ್, ಪ್ರತೀಶ್ ಹೊಸಂಗಡಿ, ಸತೀಶ್ ಪೆರಿಂಜೆ, ಮತ್ತಿತ್ತರು ಉಪಸ್ಥಿತರಿದ್ದರು.


ಕೃಷಿ ಪತ್ತಿನ ಸಹಕಾರಿ ಸಂಘ ಇದರ ಅಧ್ಯಕ್ಷ ಸುಂದರ ಹೆಗ್ಡೆ‌ ಮೋದೀಜಿಯವರ ಜನ್ಮದಿನದ ಬಗ್ಗೆ ಪ್ರಸ್ತಾಪನೆ ಗೈದರು. ಸೇವಾಶ್ರಮದ ಹೊನ್ನಯ್ಯ ಕಾಟಿಪಳ್ಳ ಸ್ವಾಗತಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya
error: Content is protected !!