23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ,ಬೆಳ್ತಂಗಡಿ ವಲಯ, ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವಲಯ ಹಾಗೂ ಮಹಿಳಾ ಸಂಘ ಬೆಳ್ತಂಗಡಿ ವಲಯ ಇವುಗಳ ಸಂಯುಕ್ತ ಸಭೆಯು ಸೆ.17ರಂದು ಮದ್ದಡ್ಕ ಸತೀಶ್ ಪ್ರಭು ನೇರಳಕಟ್ಟೆ ಇವರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ವರಮಹಾಲಕ್ಷ್ಮಿ ವೃತ ದ ಲೆಕ್ಕ ಪತ್ರ ಮಂಡನೆ ಮತ್ತು ಮುಂದಿನ ಕಾರ್ಯ ಯೋಜನೆ ಗಳ ಬಗ್ಗೆ ಚರ್ಚಿಸಲಾಯಿತು.

Related posts

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!