September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

ಕೊಕ್ಕಡ: ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಸೆ. 17 ರಂದು ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ವತಿಯಿಂದ ಮನೆ ಮನೆ ಭೇಟಿ ನಡೆಸಲಾಯಿತು.

ಆಯ್ದ ಗ್ರಾಮಗಳಲ್ಲಿನ ಹಿರಿಯ ನಾಗರಿಕರು, ಅಶಕ್ತರ ಸಮೀಕ್ಷೆ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ನಿಡ್ಲೆ ಗ್ರಾಮ ಕಲ್ಕುಡ ಗುಡ್ಡೆ ಸಂಜೀವ ಎಂ. ಕೆ ಅವರ ಪತ್ನಿ ಪ್ರೇಮ ಅವರ ಚಿಕಿತ್ಸೆಗೆ ನೆರವು ನೀಡಲಾಯಿತು.

ವಿವಿಧ ಕಾಯಿಲೆ ಪೀಡಿತರ ಯೋಗ ಕ್ಷೇಮ ವಿಚಾರಿಸಿ ಆತ್ಮ ಸ್ಥೈರ್ಯ ತುಂಬಿ, ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಜೇಸಿ ತಂಡದ ಅಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ ರಾವ್, ಜೋಸೆಫ್ ಪಿರೇರಾ, ಜೆಸಿಂತಾ ಡಿ ಸೋಜ, ಸಂಧ್ಯಾ , ಕಮಲ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಮಚ್ಚಿನ–ಬಳ್ಳಮಂಜದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನೂತನ ಶಾಖೆ ಉದ್ಘಾಟನೆ

Suddi Udaya

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya
error: Content is protected !!