25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು‌ ಇಲ್ಲಿಗೆ ‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿ ರೆಪ್ರೆಸೆಂಟೇಟಿವ್’ ಎರಡು ಕಂಪ್ಯೂಟರ್ ಸಿಸ್ಟಮ್ ಗಳನ್ನು ಕೊಡುಗೆಯಾಗಿ ನೀಡಿದೆ.


ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾಗಿರುವ ಅನಿತಾ ಕೆ ಇವರ ಸಹೋದರಿ ವನಿತಾ ಕೆ ಅವರ ವಿಶೇಷ ಪ್ರಯತ್ನದಿಂದ ಈ ಕೊಡುಗೆ ದೊರೆತಿದೆ. ಶ್ರೀ ನಂದಿ ಹೂವಿನ ಹೊಳೆ ಎನ್ನುವ ಸ್ವಯಂ ಸೇವಾ ಸಂಸ್ಥೆಗೆ ಹಸ್ತಾಂತರಿಸಿದ ಕಂಪ್ಯೂಟರ್ ಅನ್ನು ವನಿತಾ ಕೆ ಹಾಗೂ ಎನ್.ಜಿ.ಒ ಪ್ರತಿನಿಧಿಗಳ ಸಮ್ಮುಖ ಶಾಲೆಗೆ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮುಸ್ತಫಾ ಕೆ, ವನಿತಾ ಕೆ, ನಂದಿ ಹೂವಿನ ಹೊಳೆ, ಎಸ್‌ಡಿಎಂಸಿ ಉಪಾಧ್ಯಕ್ಷೆ ಲಲಿತಾ ಚಿದಾನಂದ್, ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ, ಮುಖ್ಯ ಶಿಕ್ಷಕ ನಾಗಪ್ಪ ಡಿ ಹಾಗೂ ಶಿಕ್ಷಕ ವೃದದವರು, ಎಸ್.ಡಿ.ಎಂ.ಸಿ ಪ್ರತಿನಿಧಿಗಳು,‌ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya
error: Content is protected !!