July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.) ನವ್ಯಶ್ರೀ ಯುವತಿ ಮಂಡಲ (ರಿ.) ಇವುಗಳ ಸಂಯುಕ್ತ ಆಶ್ರಯದಲ್ಲಿ ಮೈರೋಳ್ತಡ್ಕ ವಠಾರದಲ್ಲಿ 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು
ಶ್ರೀ ಅನಂತರಾಮ ಶಬರಾಯ ಇವರು ಪೌರೋಹಿತ್ಯದಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಹಿರಿಯರಾದ ಶೀನಪ್ಪ ಗೌಡ ಚಾಕೊಟೆದಡಿ, ಸಂಘದ ಅಧ್ಯಕ್ಷರಾದ ಚಂದಪ್ಪ ಗೌಡ ನಡುಮಜಲು, ಕಾರ್ಯದರ್ಶಿ ವಿಶ್ವನಾಥ ಪುತ್ತಿಲ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya
error: Content is protected !!