25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ವತಿಯಿಂದ 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ಬು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ನೆರವೇರಿಸಿ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಭಾರತ್ ಆಟೋ ಕಾರ್ಸ್ ಪ್ರವೀಣ್ ಕುಮಾರ್ ಹೆಚ್.ಎಸ್, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಅಟ್ಲಾಜೆ, ಪ್ರಗತಿಪರ ಕೃಷಿಕರಾದ ಸತೀಶ್ ರೈ ಬಾರ್ದಡ್ಕ, ವಿಶ್ವನಾಥ ಹೊಳ್ಳ,ಉದ್ಯಮಿ ಸಂತೋಷ್ ಹೆಗ್ಡೆ ತೆಂಕಕಾರಂದೂರು, ಪತ್ರಕರ್ತ ಮನೋಹರ್ ಕುಮಾರ್ ಬಳಂಜ, ಮೈಟ್ ಪ್ರೊಫೆಸರ್ ರಂಜಿತ್ ಹೆಚ್.ಡಿ ಸುಧಾಮ, ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ ಉಪಸ್ಥಿತರಿದ್ದರು.

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ ಪಾಂಡ್ಯೋಟ್ಟು ಸ್ವಾಗತಿಸಿದರು.ಶಿಕ್ಷಕ ಹರೀಶ್ ಹಾಣಿಂಜ ನಿರೂಪಿಸಿದರು.

ಪುರುಷರಿಗೆ, ಯುವತಿಯರಿಗೆ,ಮಕ್ಕಳಿಗೆ ವಿವಿಧ ಆಟೋಟ ಸ್ಪರ್ದೆಗಳು ಜರುಗಿದವು.

Related posts

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya
error: Content is protected !!