23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

ಬೆಳ್ತಂಗಡಿ: ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ), ಮಂಗಳೂರು ಇದರಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಜಾಲ್ಸುರು ಸಮಿತಿಯ ಸದಸ್ಯರು ಬೆಳ್ತಂಗಡಿ ತಾಲೂಕಿನ ಕಡಮ್ಮಾಜೆ ಫಾರ್ಮ್ ಗೆ ಸೆ.14 ರಂದು ಭೇಟಿ ನೀಡಿದರು.

ಕಡಮ್ಮಾಜೆ ಫಾರ್ಮ್ ನಲ್ಲಿ ವಿವಿಧ ತಳಿಯ ಮೀನುಗಳು, ಕೋಳಿಗಳು, ಪಕ್ಷಿಗಳು ಹಾಗೂ ಸಾವಯವ ಕೃಷಿ ಬಗ್ಗೆ ಸದಸ್ಯರು ತಿಳಿದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕಡಮ್ಮಾಜೆ ಫಾರ್ಮ್ ನ ಪ್ರಗತಿಪರ ಕೃಷಿಕ ದೇವಿಪ್ರಸಾದ್ ಮೊಗ್ರು ಮಾಹಿತಿ ನೀಡಿದರು. ದೇವಿಪ್ರಸಾದ್ ಮೊಗ್ರು ಹಾಗೂ ಮನೆಯವರನ್ನು ಸಮಿತಿಯ ಪರವಾಗಿ ಗೌರವಿಸಲಾಯಿತು.

ಕೃಷಿ ಅಧ್ಯಯನ ಪ್ರವಾಸದಲ್ಲಿ ಸುಮಾರು 20 ಮಂದಿ ಸದಸ್ಯರು ಭಾಗವಹಿಸಿದ್ದರು.

Related posts

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!