24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

ಗುರುವಾಯನಕೆರೆಯಲ್ಲಿ ಕಳೆದ 30 ವರ್ಷಗಳಿಂದ ಸಾರ್ವಜನಿಕವಾಗಿ ಆರಾಧಿಸಿಕೊಂಡು ಬರುತ್ತಿರುವ ಗಣಪತಿಗೆ ಗುಜರಾತ್ ಬರೋಡ ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿರವರು ಸುಮಾರು ಒಂದೂವರೆ ಕೆಜಿ ತೂಕದ ಸೇವಾರೂಪವಾಗಿ ನೀಡಿದ ಬೆಳ್ಳಿ ಕೀರೀಟವನ್ನು ದೇವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಿಜೇಶ್ ಕುಮಾರ್, ಗೌರವಾಧ್ಯಕ್ಷ ಶಶಿರಾಜ್ ಶೆಟ್ಟಿ ಹಾಗೂ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya
error: Content is protected !!