September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.) ನವ್ಯಶ್ರೀ ಯುವತಿ ಮಂಡಲ (ರಿ.) ಇವುಗಳ ಸಂಯುಕ್ತ ಆಶ್ರಯದಲ್ಲಿ ಮೈರೋಳ್ತಡ್ಕ ವಠಾರದಲ್ಲಿ 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು
ಶ್ರೀ ಅನಂತರಾಮ ಶಬರಾಯ ಇವರು ಪೌರೋಹಿತ್ಯದಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಹಿರಿಯರಾದ ಶೀನಪ್ಪ ಗೌಡ ಚಾಕೊಟೆದಡಿ, ಸಂಘದ ಅಧ್ಯಕ್ಷರಾದ ಚಂದಪ್ಪ ಗೌಡ ನಡುಮಜಲು, ಕಾರ್ಯದರ್ಶಿ ವಿಶ್ವನಾಥ ಪುತ್ತಿಲ ಉಪಸ್ಥಿತರಿದ್ದರು.

Related posts

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಪುಂಜಾಲಕಟ್ಟೆ ಬಸವನಗುಡಿಯಲ್ಲಿ ಪಿವೈ ಟ್ರೇಡಿಂಗ್ ಟೈಲ್ಸ್,ಗ್ರಾನೈಟ್ ಹಾಗೂ ಸ್ಯಾನಿಟರಿ ಮಳಿಗೆ ಶುಭಾರಂಭ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!