24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

ಬಳಂಜ: ಪಂಚಶ್ರೀ ಮಹಿಳಾ ಭಜನಾ ಮಂಡಳಿಯ ಸದಸ್ಯರು ಕುವೆಟ್ಟು ಓಡಿಲ್ನಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ದಾಸ ಸಾಹಿತ್ಯದಲ್ಲಿ ಉತ್ತಮ ಭಜನೆಯನ್ನು ಆಯ್ದುಕೊಂಡು ಶುಶ್ರಾವ್ಯ ಕಂಠದಿಂದ ಹಾಡುವ ಪಂಚಶ್ರೀ ಮಹಿಳಾ ಭಜನಾ ಮಂಡಳಿಯ ಸದಸ್ಯರು ತಾಲೂಕಿನಲ್ಲಿ ಹೆಸರನ್ನು ಪಡೆದಿದ್ದಾರೆ.

ಪುಷ್ಪಾ ಗಿರೀಶ್ ಸೇರಿದಂತೆ ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷರಾದ ಭಾರತಿ ಸಂತೋಷ್ ಹಾಗೂ ಮಂಡಳಿಯ ಎಲ್ಲಾ ಸದಸ್ಯರು ಜೊತೆಯಾಗಿ ಕಾರ್ಯಕ್ರಮ ನೀಡುತ್ತಿದ್ದಾರೆ.

Related posts

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya
error: Content is protected !!