July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

ಬಳಂಜ: ಪಂಚಶ್ರೀ ಮಹಿಳಾ ಭಜನಾ ಮಂಡಳಿಯ ಸದಸ್ಯರು ಕುವೆಟ್ಟು ಓಡಿಲ್ನಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ದಾಸ ಸಾಹಿತ್ಯದಲ್ಲಿ ಉತ್ತಮ ಭಜನೆಯನ್ನು ಆಯ್ದುಕೊಂಡು ಶುಶ್ರಾವ್ಯ ಕಂಠದಿಂದ ಹಾಡುವ ಪಂಚಶ್ರೀ ಮಹಿಳಾ ಭಜನಾ ಮಂಡಳಿಯ ಸದಸ್ಯರು ತಾಲೂಕಿನಲ್ಲಿ ಹೆಸರನ್ನು ಪಡೆದಿದ್ದಾರೆ.

ಪುಷ್ಪಾ ಗಿರೀಶ್ ಸೇರಿದಂತೆ ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷರಾದ ಭಾರತಿ ಸಂತೋಷ್ ಹಾಗೂ ಮಂಡಳಿಯ ಎಲ್ಲಾ ಸದಸ್ಯರು ಜೊತೆಯಾಗಿ ಕಾರ್ಯಕ್ರಮ ನೀಡುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya
error: Content is protected !!