25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ವತಿಯಿಂದ 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ಬು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ನೆರವೇರಿಸಿ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಭಾರತ್ ಆಟೋ ಕಾರ್ಸ್ ಪ್ರವೀಣ್ ಕುಮಾರ್ ಹೆಚ್.ಎಸ್, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಅಟ್ಲಾಜೆ, ಪ್ರಗತಿಪರ ಕೃಷಿಕರಾದ ಸತೀಶ್ ರೈ ಬಾರ್ದಡ್ಕ, ವಿಶ್ವನಾಥ ಹೊಳ್ಳ,ಉದ್ಯಮಿ ಸಂತೋಷ್ ಹೆಗ್ಡೆ ತೆಂಕಕಾರಂದೂರು, ಪತ್ರಕರ್ತ ಮನೋಹರ್ ಕುಮಾರ್ ಬಳಂಜ, ಮೈಟ್ ಪ್ರೊಫೆಸರ್ ರಂಜಿತ್ ಹೆಚ್.ಡಿ ಸುಧಾಮ, ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ ಉಪಸ್ಥಿತರಿದ್ದರು.

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ ಪಾಂಡ್ಯೋಟ್ಟು ಸ್ವಾಗತಿಸಿದರು.ಶಿಕ್ಷಕ ಹರೀಶ್ ಹಾಣಿಂಜ ನಿರೂಪಿಸಿದರು.

ಪುರುಷರಿಗೆ, ಯುವತಿಯರಿಗೆ,ಮಕ್ಕಳಿಗೆ ವಿವಿಧ ಆಟೋಟ ಸ್ಪರ್ದೆಗಳು ಜರುಗಿದವು.

Related posts

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya
error: Content is protected !!