22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ವತಿಯಿಂದ 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ಬು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ನೆರವೇರಿಸಿ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಭಾರತ್ ಆಟೋ ಕಾರ್ಸ್ ಪ್ರವೀಣ್ ಕುಮಾರ್ ಹೆಚ್.ಎಸ್, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಅಟ್ಲಾಜೆ, ಪ್ರಗತಿಪರ ಕೃಷಿಕರಾದ ಸತೀಶ್ ರೈ ಬಾರ್ದಡ್ಕ, ವಿಶ್ವನಾಥ ಹೊಳ್ಳ,ಉದ್ಯಮಿ ಸಂತೋಷ್ ಹೆಗ್ಡೆ ತೆಂಕಕಾರಂದೂರು, ಪತ್ರಕರ್ತ ಮನೋಹರ್ ಕುಮಾರ್ ಬಳಂಜ, ಮೈಟ್ ಪ್ರೊಫೆಸರ್ ರಂಜಿತ್ ಹೆಚ್.ಡಿ ಸುಧಾಮ, ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ ಉಪಸ್ಥಿತರಿದ್ದರು.

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ ಪಾಂಡ್ಯೋಟ್ಟು ಸ್ವಾಗತಿಸಿದರು.ಶಿಕ್ಷಕ ಹರೀಶ್ ಹಾಣಿಂಜ ನಿರೂಪಿಸಿದರು.

ಪುರುಷರಿಗೆ, ಯುವತಿಯರಿಗೆ,ಮಕ್ಕಳಿಗೆ ವಿವಿಧ ಆಟೋಟ ಸ್ಪರ್ದೆಗಳು ಜರುಗಿದವು.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!