April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

ಧರ್ಮಸ್ಥಳ :ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸೆ.15ರಂದು ಬಹರೈನ್ ಮತ್ತು ಸೆ.17 ರಂದು ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ಗುರು ಸೇವಾ ಸಮಿತಿ ಬಹೆರೈನ್ ಬಿಲ್ಲವಾಸ್ ವತಿಯಿಂದ ಕನ್ನಡ ಸಂಘದಲ್ಲಿ 20 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಬ್ರಹ್ಮಶ್ರೀ ನಾರಾಯಣಗೆ ಗುರುಗಳ 169 ಜಯಂತಿ ಕಾರ್ಯಕ್ರಮದಲ್ಲಿ ಬಹರೈನ್ ಬಿಲ್ಲವಾಸ್ ಅಧ್ಯಕ್ಷ ಹರೀಶ್ ಪೂಜಾರಿ, ಮಾಜಿ ಅಧ್ಯಕ್ಷ ಕನ್ನಡ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ರಾಜ ಕುಮಾರ್, ಕಾರ್ಯದರ್ಶಿ ಸಂಪತ್ ಕುಮಾರ್, ದುಬೈ ಬಿಲ್ಲವ ಫ್ಯಾಮಿಲಿ ಅಧ್ಯಕ್ಷ ದೀಪಕ್ ಪೂಜಾರಿ, ಗೌರವ ಅಧ್ಯಕ್ಷ ಸತೀಶ್ ಪೂಜಾರಿ, ಮಾಜಿ ಅಧ್ಯಕ್ಷ ಪ್ರಭಾಕರ ಸುವರ್ಣ ಕರ್ನೆನಿರೆ, ಶ್ರೀ ರಾಮ ಕ್ಷೇತ್ರ ಸಮಿತಿ ಸದಸ್ಯ ಲೋಕೇಶ್ ಪುತ್ರನ್, ದುಬೈ ಕನ್ನಡ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಉದ್ಯಮಿಗಳಾದ ಪ್ರವೀಣ್ ದುಬೈ,ಜೀತೇಂದ್ರ ಸುವರ್ಣ, ಮತ್ತು ಸಮಿತಿ ಸದಸ್ಯರು ಹಾಜರಿದ್ದರು. ಸ್ವಾಮೀಜಿಯವರ ಜೊತೆಗೆ ಗುರುದೇವ ಮಠದ ಟ್ರಷ್ಟಿ ತುಕಾರಾಮ ಸಾಲಿಯಾನ್, ರವೀಂದ್ರ ಪೂಜಾರಿ ಆರ್ಲ, ಕೃಷ್ಣಪ್ಪ ಗುಡಿಗಾರ, ರಾಘವೇಂದ್ರ ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya
error: Content is protected !!