37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

ಬೆಳ್ತಂಗಡಿ: ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ), ಮಂಗಳೂರು ಇದರಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಜಾಲ್ಸುರು ಸಮಿತಿಯ ಸದಸ್ಯರು ಬೆಳ್ತಂಗಡಿ ತಾಲೂಕಿನ ಕಡಮ್ಮಾಜೆ ಫಾರ್ಮ್ ಗೆ ಸೆ.14 ರಂದು ಭೇಟಿ ನೀಡಿದರು.

ಕಡಮ್ಮಾಜೆ ಫಾರ್ಮ್ ನಲ್ಲಿ ವಿವಿಧ ತಳಿಯ ಮೀನುಗಳು, ಕೋಳಿಗಳು, ಪಕ್ಷಿಗಳು ಹಾಗೂ ಸಾವಯವ ಕೃಷಿ ಬಗ್ಗೆ ಸದಸ್ಯರು ತಿಳಿದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕಡಮ್ಮಾಜೆ ಫಾರ್ಮ್ ನ ಪ್ರಗತಿಪರ ಕೃಷಿಕ ದೇವಿಪ್ರಸಾದ್ ಮೊಗ್ರು ಮಾಹಿತಿ ನೀಡಿದರು. ದೇವಿಪ್ರಸಾದ್ ಮೊಗ್ರು ಹಾಗೂ ಮನೆಯವರನ್ನು ಸಮಿತಿಯ ಪರವಾಗಿ ಗೌರವಿಸಲಾಯಿತು.

ಕೃಷಿ ಅಧ್ಯಯನ ಪ್ರವಾಸದಲ್ಲಿ ಸುಮಾರು 20 ಮಂದಿ ಸದಸ್ಯರು ಭಾಗವಹಿಸಿದ್ದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!