July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

ಬೆಳ್ತಂಗಡಿ: ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ), ಮಂಗಳೂರು ಇದರಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಜಾಲ್ಸುರು ಸಮಿತಿಯ ಸದಸ್ಯರು ಬೆಳ್ತಂಗಡಿ ತಾಲೂಕಿನ ಕಡಮ್ಮಾಜೆ ಫಾರ್ಮ್ ಗೆ ಸೆ.14 ರಂದು ಭೇಟಿ ನೀಡಿದರು.

ಕಡಮ್ಮಾಜೆ ಫಾರ್ಮ್ ನಲ್ಲಿ ವಿವಿಧ ತಳಿಯ ಮೀನುಗಳು, ಕೋಳಿಗಳು, ಪಕ್ಷಿಗಳು ಹಾಗೂ ಸಾವಯವ ಕೃಷಿ ಬಗ್ಗೆ ಸದಸ್ಯರು ತಿಳಿದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕಡಮ್ಮಾಜೆ ಫಾರ್ಮ್ ನ ಪ್ರಗತಿಪರ ಕೃಷಿಕ ದೇವಿಪ್ರಸಾದ್ ಮೊಗ್ರು ಮಾಹಿತಿ ನೀಡಿದರು. ದೇವಿಪ್ರಸಾದ್ ಮೊಗ್ರು ಹಾಗೂ ಮನೆಯವರನ್ನು ಸಮಿತಿಯ ಪರವಾಗಿ ಗೌರವಿಸಲಾಯಿತು.

ಕೃಷಿ ಅಧ್ಯಯನ ಪ್ರವಾಸದಲ್ಲಿ ಸುಮಾರು 20 ಮಂದಿ ಸದಸ್ಯರು ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!