23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

ಬೆಳ್ತಂಗಡಿ: ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ), ಮಂಗಳೂರು ಇದರಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಜಾಲ್ಸುರು ಸಮಿತಿಯ ಸದಸ್ಯರು ಬೆಳ್ತಂಗಡಿ ತಾಲೂಕಿನ ಕಡಮ್ಮಾಜೆ ಫಾರ್ಮ್ ಗೆ ಸೆ.14 ರಂದು ಭೇಟಿ ನೀಡಿದರು.

ಕಡಮ್ಮಾಜೆ ಫಾರ್ಮ್ ನಲ್ಲಿ ವಿವಿಧ ತಳಿಯ ಮೀನುಗಳು, ಕೋಳಿಗಳು, ಪಕ್ಷಿಗಳು ಹಾಗೂ ಸಾವಯವ ಕೃಷಿ ಬಗ್ಗೆ ಸದಸ್ಯರು ತಿಳಿದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕಡಮ್ಮಾಜೆ ಫಾರ್ಮ್ ನ ಪ್ರಗತಿಪರ ಕೃಷಿಕ ದೇವಿಪ್ರಸಾದ್ ಮೊಗ್ರು ಮಾಹಿತಿ ನೀಡಿದರು. ದೇವಿಪ್ರಸಾದ್ ಮೊಗ್ರು ಹಾಗೂ ಮನೆಯವರನ್ನು ಸಮಿತಿಯ ಪರವಾಗಿ ಗೌರವಿಸಲಾಯಿತು.

ಕೃಷಿ ಅಧ್ಯಯನ ಪ್ರವಾಸದಲ್ಲಿ ಸುಮಾರು 20 ಮಂದಿ ಸದಸ್ಯರು ಭಾಗವಹಿಸಿದ್ದರು.

Related posts

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!