24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.21: ಕರಾಯ ವಿದ್ಯುತ್ ನಿಲುಗಡೆ

ಕರಾಯ: ಕ.ವಿ.ಪ್ರ.ನಿ.ನಿ.ಯವರು ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲಿರುವುದರಿಂದ ಸೆ. 21 ರಂದು ಬೆಳಿಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ( ಬಂದಾರು, ಪದ್ಮುಂಜ,ಪಿಲಿಗೂಡು,ತೆಕ್ಕಾರು,ಮೂರುಗೊಳಿ,ಕಲ್ಲೇರಿ ಟೌನ್,ಕುದ್ರಡ್ಕ,ಮುಗೆರಡ್ಕ,ಕಕ್ಕೆಪದವು, ಪಾಂಡವರಕಲ್ಲು,ಉಪ್ಪಿನಂಗಡಿ ಟೌನ್,ಕೆಮ್ಮರ ) ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಮದ್ದಡ್ಕ: ಪಲ್ಕೆ ನಿವಾಸಿ ಸುನಿಲ್ ಕೊರೆಯ ನಿಧನ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya
error: Content is protected !!