23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

ಕೊಕ್ಕಡ:  ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ ವಿಜೃಂಭಣೆಯಿಂದ ಇಂದು ಜರುಗಿತು.

ಬೆಳಿಗ್ಗೆ 108 ಕಾಯಿ ಗಣಹೋಮ ಹಾಗೂ ರಂಗಪೂಜೆ ನೆರವೇರಿತು. ನಂತರ ದೇವರಿಗೆ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ  ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಸಮಿತಿಯ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

Suddi Udaya

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya
error: Content is protected !!