25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

ಬೆಳ್ತಂಗಡಿ: ಮಂಗಳೂರಿನ ಖ್ಯಾತ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಇವರನ್ನು ಸೆ.18 ರಂದು ಕೆ. ನಾಗೇಶ್ ಕುಮಾರ್ ಗೌಡ ಇವರ ಅಭಿಮಾನಿ ಬಳಗದ ಸದಸ್ಯರು ಭೇಟಿ ಮಾಡಿ ಅಭಿಮಾನಿ ಬಳಗದ ಕಾರ್ಯ ಚಟುವಟಿಕೆ ಹಾಗೂ ಸಮಾಜ ಸೇವೆಯನ್ನು ಕೊಂಡಾಡಿದರು ಹಾಗೂ ಹುರಿದುಂಬಿಸಿದರು.

ಈ ಸಂದರ್ಭದಲ್ಲಿ ದಯನಿಷ್ ಗೌಡ, ಕಲಂದರ್ ಶಾ ಕೊಕ್ಕಡ, ಉಮೇಶ್ ಬಂಗೇರ, ಕಾಶಿ ಗಣೇಶ್ ಗೌಡ, ಆಶೀಫ್ ಐಡಿಯಲ್, ಅಶ್ವಿನ್ ಕಿರಣ್ ಉಪಸ್ಥಿತಿರಿದ್ದರು.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya
error: Content is protected !!